ತುರ್ತು ಸಹಾಯವಾಣಿ ನಂಬರ್: ಸೇವ್ ಮಾಡಿ, ಶೇರ್ ಮಾಡಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಭಾರಿ ಮಳೆಯ ಹಿನ್ನೆಲೆಯಲ್ಲಿ ತುರ್ತು ಸಂದರ್ಭದಲ್ಲಿ ಸಹಾಯಕ್ಕಾಗಿ ಬೆಳಗಾವಿ ಜಿಲ್ಲಾಡಳಿತ ಸಹಾಯವಾಣಿ ಸ್ಥಾಪಿಸಿದೆ. ಬೆಳಗಾವಿ ಜಿಲ್ಲೆಯಲ್ಲಿ ಬಹುತೇಕ ಎಲ್ಲ ನದಿಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಹಲವು ಸಮಸ್ಯೆಗಳು ಉದ್ಭವಿಸಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಹಾಯವಾಣಿ ಸ್ಥಾಪಿಸಿದ್ದು, ತುರ್ತು ಸಂದರ್ಭಗಳಲ್ಲಿ ಇಲ್ಲಿರುವ ನಂಬರ್ ಗಳನ್ನು ಸಂಪರ್ಕಿಸಬಹುದು. ಈ ಸುದ್ದಿಯನ್ನು ಸಾಧ್ಯವಾದಷ್ಟು ಹೆಚ್ಚು ಜನರಿಗೆ, ಗ್ರುಪ್ ಗಳಿಗೆ ಶೇರ್ ಮಾಡುವಂತೆ ಜಿಲ್ಲಾಡಳಿತ ಕೋರಿದೆ. ಬೆಳಗಾವಿ: ಇನ್ನಷ್ಟು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ