*ಜಿಪಂ ಸಿಇಒ ರಾಹುಲ್ ಶಿಂಧೆ ರವರಿಂದ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ತುರ್ತು ಸಭೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಜಿಪಂ ಸಿಇಒ ರಾಹುಲ್ ಶಿಂಧೆ ರವರು ಜಿಲ್ಲಾ ಆರೋಗ್ಯ ಇಲಾಖೆಯ ಕಚೇರಿಯಲ್ಲಿ ತುರ್ತು ಸಭೆ ಜರುಗಿಸಿ, ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಸಮಗ್ರ ಪ್ರಗತಿ ಪರಿಶೀಲನೆ ಮಾಡಿದರು.  ಎಲ್ಲ ಆರೋಗ್ಯ ಕಾರ್ಯಕ್ರಮಗಳ ಭೌತಿಕ ಸಂಪನ್ಮೂಲಗಳ ಮತ್ತು ಮಾನವ ಸಂಪನ್ಮೂಲಗಳ ಅಗತ್ಯತೆ ಮತ್ತು ಪೂರೈಕೆ ಬಗ್ಗೆ ಚರ್ಚಿಸಿ, ಪರಿಶೀಲಿಸಿದರು. ಹಾಗೂ ಆರ್ಥಿಕ ಚಟುವಟಿಕೆಗಳ ಕುರಿತು ಅನುಮೋದನೆ ಪಡೆಯುವದರ ಬಗ್ಗೆ ಚರ್ಚೆ ನಡಿಸಿ, ಕಚೇರಿಯ ಕಾಗದ ಪತ್ರಗಳ, ಕಡತಗಳ ಪರಿಶೀಲನೆ ಮಾಡಿ, ಆರೋಗ್ಯ … Continue reading *ಜಿಪಂ ಸಿಇಒ ರಾಹುಲ್ ಶಿಂಧೆ ರವರಿಂದ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ತುರ್ತು ಸಭೆ*