*ಎಂಜಿನಿಯರ್‌ಗಳು ರಾಷ್ಟ್ರೀಯ ಸನ್ನದ್ಧತೆಯನ್ನು ಬಲಪಡಿಸಲು ಶ್ರಮಿಸಬೇಕು: ರಿಯರ್‌ ಅಡ್ಮಿರಲ್ ವಿಕ್ರಂ ಮೆನನ್*

https://www.facebook.com/share/v/1G2kbcpB9X ವಿಟಿಯು 25ನೇ ವಾರ್ಷಿಕ ಘಟಿಕೋತ್ಸವ(ಭಾಗ-2) 8,702 ಸಾವಿರ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “ಎಂಜಿನಿಯರ್‌ಗಳಾದ ನೀವು ನಿಮ್ಮ ಜ್ಞಾನ ಮತ್ತು ಸುಸ್ಥಿರತೆ, ಸ್ಥಿತಿಸ್ಥಾಪಕತ್ವನ್ನು ಒಳಗೊಂಡು ರಾಷ್ಟ್ರೀಯ ಸನ್ನದ್ಧತೆಯನ್ನು ಬಲಪಡಿಸಲು ಶ್ರಮಿಸಬೇಕೆಂದು” ಕರ್ನಾಟಕ ನೌಕಾ ನೆಲೆಯ ಫ್ಲಾಗ್‌ ಆಫೀಸರ್ ಕಮಾಂಡಿಂಗ್ ರಿಯರ್‌ ಅಡ್ಮಿರಲ್ ವಿಕ್ರಂ ಮೆನನ್ ಹೇಳಿದರು.Home add -Advt ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ತನ್ನ ಬೆಳಗಾವಿ ಕ್ಯಾಂಪಸ್‌ ಜ್ಞಾನ ಸಂಗಮದಲ್ಲಿ ಆಯೋಜಿಸಿದ್ದ ತನ್ನ 25 ನೇ ವಾರ್ಷಿಕ ಘಟಿಕೋತ್ಸವದಲ್ಲಿ ( ಭಾಗ-2) … Continue reading *ಎಂಜಿನಿಯರ್‌ಗಳು ರಾಷ್ಟ್ರೀಯ ಸನ್ನದ್ಧತೆಯನ್ನು ಬಲಪಡಿಸಲು ಶ್ರಮಿಸಬೇಕು: ರಿಯರ್‌ ಅಡ್ಮಿರಲ್ ವಿಕ್ರಂ ಮೆನನ್*