*ಮಹಿಳೆಯರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ* 

* *ಅಂಗನವಾಡಿ ಶಿಕ್ಷಕಿಯರ ನೇಮಕಾತಿಯಲ್ಲಿ ಮೆರಿಟ್ ಗೆ ಆದ್ಯತೆ ಇರಲಿ*  * *ಗೃಹಲಕ್ಷ್ಮಿ ‘ರೀಲ್ಸ್’ ಮಾಡುವರಿಗೆ ಪ್ರೋತ್ಸಾಹಿಸಿ*  * *ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ*  ಪ್ರಗತಿವಾಹಿನಿ ಸುದ್ದಿ, *ತುಮಕೂರು:* ಕೌಟುಂಬಿಕ ದೌರ್ಜನ್ಯ.ಪ್ರಕರಣದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯಲ್ಲೂ ಅನ್ಯಾಯವಾಗದಂತೆ ಕ್ರಮವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚಿಸಿದರು.  ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, … Continue reading *ಮಹಿಳೆಯರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ*