*ಬೆಳಗಾವಿ ಜನತೆಗೆ ಗುಡ್ ನ್ಯೂಸ್: ಶೀಘ್ರವೇ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು ಪ್ರಾರಂಭ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಿಂದ-ಪುಣೆ ನಡುವೆ ವಿದ್ಯುದ್ದೀಕರಣದ ಕಾಮಗಾರಿ ಮುಗಿದ ತಕ್ಷಣ ಕುಂದಾನಗರಿಯ ಜನರ ಬಹು ನಿರೀಕ್ಷೆಯ ವಂದೇ ಭಾರತ್ ರೈಲು ಸಂಚಾರ ಪ್ರಾರಂಭವಾಗಲಿದೆ ಎಂದು ಹುಬ್ಬಳಿ ನೈರುತ್ಯ ರೆಲ್ವೆ ವಲಯ ಪ್ರಯಾಣಿಕರ ಸಲಹಾ ಮಂಡಳಿ ಸದಸ್ಯ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.Home add -Advt ಈ ಬಗ್ಗೆ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲಿನ ಅವಶ್ಯಕತೆಯ ಬಗ್ಗೆ ಮನವರಿಕೆ ಮಾಡಿ ಮನವಿ … Continue reading *ಬೆಳಗಾವಿ ಜನತೆಗೆ ಗುಡ್ ನ್ಯೂಸ್: ಶೀಘ್ರವೇ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು ಪ್ರಾರಂಭ*
Copy and paste this URL into your WordPress site to embed
Copy and paste this code into your site to embed