*ಸೆಕ್ಷನ್ 4 ಪ್ರಕರಣ ಇತ್ಯರ್ಥಕ್ಕೆ ಹೆಚ್ಚುವರಿ ಎಫ್.ಎಸ್.ಓ. ನೇಮಕ: ಈಶ್ವರ ಖಂಡ್ರೆ*
ಹೊರಗುತ್ತಿಗೆ ನೌಕರರಿಗೆ ಸಕಾಲದಲ್ಲಿ ವೇತನ ಪಾವತಿಸಲು ಆದೇಶ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹಲವು ವರ್ಷಗಳ ಹಿಂದೆ ಸೆಕ್ಷನ್ 4 ಆಗಿದ್ದರೂ ಮುಂದಿನ ಪ್ರಕ್ರಿಯೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ, ಎಲ್ಲ ಪ್ರಕರಣಗಳ ಇತ್ಯರ್ಥಕ್ಕೆ ಹೆಚ್ಚುವರಿ ಅರಣ್ಯ ವ್ಯವಸ್ಥಾಪನಾಧಿಕಾರಿ (ಎಫ್.ಎಸ್.ಓ.)ಗಳನ್ನು ನೇಮಕ ಮಾಡಲು ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.Home add -Advt ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ನಡೆದ ಉನ್ನತಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮೀಸಲು ಅರಣ್ಯ ಎಂದು ಘೋಷಿಸುವ ಪೂರ್ವಭಾವಿಯಾಗಿ ಸೆಕ್ಷನ್ … Continue reading *ಸೆಕ್ಷನ್ 4 ಪ್ರಕರಣ ಇತ್ಯರ್ಥಕ್ಕೆ ಹೆಚ್ಚುವರಿ ಎಫ್.ಎಸ್.ಓ. ನೇಮಕ: ಈಶ್ವರ ಖಂಡ್ರೆ*
Copy and paste this URL into your WordPress site to embed
Copy and paste this code into your site to embed