*ದೃಶ್ಯ ನೋಡಿದರೆ ಕಣ್ಣೀರು ಬರುತ್ತೆ…ಮಾಜಿ ಸಿಎಂ ಆರೋಪಕ್ಕೆ ತಿರುಗೇಟು ನೀಡಿದ ಸಚಿವ ಈಶ್ವರ್ ಖಂಡ್ರೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಕೃತಿ, ಪರಿಸರ ಉಳಿಸುವ ಬಗ್ಗೆ ಮಾತನಾಡಬೇಕು. ಆದರೆ ಅವರು ಏಕೆ ಬೇಲೂರು ತಾಲೂಕು ನಂದಗೋಡನ ಹಳ್ಳಿಯ ಅಕ್ರಮ ಮರಗಳ ಕಡಿತ ಮಾಡಿದವರ ಪರವಾಗಿ ಮಾತನಾಡಿದ್ದಾರೋ ನನಗೆ ತಿಳಿಯುತ್ತಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯಿಸಿದ್ದಾರೆ. 126 ಮರಗಳ ಅಕ್ರಮ ಕಡಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾಡಿರುವ ಆರೋಪಗಳ ಕುರಿತಂತೆ ಪ್ರತಿಕ್ರಿಯಿಸಿರುವ ಖಂಡ್ರೆ, ಮಾಜಿ ಮುಖ್ಯಮಂತ್ರಿಯವರಿಗೆ ಮಾಹಿತಿಯ ಕೊರತೆ … Continue reading *ದೃಶ್ಯ ನೋಡಿದರೆ ಕಣ್ಣೀರು ಬರುತ್ತೆ…ಮಾಜಿ ಸಿಎಂ ಆರೋಪಕ್ಕೆ ತಿರುಗೇಟು ನೀಡಿದ ಸಚಿವ ಈಶ್ವರ್ ಖಂಡ್ರೆ*