*ಎಚ್.ಎಂ.ಟಿ ಭೂ ವಿವಾದ: ಹೆಚ್.ಡಿ.ಕುಮಾರಸ್ವಾಮಿಗೆ ಖಡಕ್ ತಿರುಗೇಟು ನೀಡಿದ ಸಚಿವ ಈಶ್ವರ ಖಂಡ್ರೆ*
ಕೇಂದ್ರ ಉಕ್ಕು ಸಚಿವರಾಗಿ 2 ವರ್ಷದಲ್ಲಿ ನಿಮ್ಮ ಸಾಧನೆ ಏನು? ಎಂದು ಪ್ರಶ್ನೆ ಪ್ರಗತಿವಾಹಿನಿ ಸುದ್ದಿ: ಎಚ್.ಎಂ.ಟಿ ಅರಣ್ಯ ಭೂಮಿ ವಿಚಾರವಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಅಮಿ ಹಾಗೂ ಸಚಿವ ಈಶ್ವರ ಖಂಡ್ರೆ ನಡುವಿನ ಜಟಾಪಟಿ ಮುಂದುವರೆದಿದೆ. ಕುಮಾರಸ್ವಾಮಿಯವರು ಮಾಡಿದ ಹಲವು ಆರೋಪಗಳಿಗೆ ಸಚಿವ ಈಶ್ವರ ಖಂಡ್ರೆ ಇಂದು ದಾಖಲೆ ಸಮೇತ ಉತ್ತರ ನೀಡುವ ಮೂಲಕ ತಿರುಗೇಟಿ ನೀಡಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಈಶ್ವರ ಖಂಡ್ರೆ, ಅರಣ್ಯೇತರ ಉದ್ದೇಶಕ್ಕೆ ಭೂಪರಿವರ್ತನೆ ಆಗದ ಎಚ್ಎಂಟಿ ಭೂಮಿ ಅರಣ್ಯವಾಗಿದ್ದು, ಅರಣ್ಯವಾಗೇ … Continue reading *ಎಚ್.ಎಂ.ಟಿ ಭೂ ವಿವಾದ: ಹೆಚ್.ಡಿ.ಕುಮಾರಸ್ವಾಮಿಗೆ ಖಡಕ್ ತಿರುಗೇಟು ನೀಡಿದ ಸಚಿವ ಈಶ್ವರ ಖಂಡ್ರೆ*
Copy and paste this URL into your WordPress site to embed
Copy and paste this code into your site to embed