*ಎತ್ತಿನಹೊಳೆ ಮೊದಲ ಹಂತದ ಯೋಜನೆ ಲೋಕಾರ್ಪಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಮೊದಲ ಹಂತದ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದಲ್ಲಿ ಗಂಗೆ ಪೂಜೆ ನೆರವೇರಿಸಿದ ಬಳಿಕ ಸಿಎಂ ಸಿದ್ದರಾಮ್ಯಯ್ಯ, ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಚಾಲನೆ ನೀಡಿದರು. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಉದ್ಘಾಟನೆಯ ಪೂಜೆ ಮತ್ತು ಹೋಮಗಳು ಚಾಮುಂಡಿಬೆಟ್ಟ ತಾಯಿ ಸನ್ನಿದಿಯ ಪ್ರಧಾನ ಅರ್ಚಕರಾದ ಡಾ.ಎನ್.ಶಶಿಶೇಖರ ದೀಕ್ಷಿತ್ ಅವರ ನೇತೃತ್ವದಲ್ಲಿ ನೆರವೇರಿತು. ಬೈಕೆರೆ ದೊಡ್ಡನಗರದ ಪಂಪ್ … Continue reading *ಎತ್ತಿನಹೊಳೆ ಮೊದಲ ಹಂತದ ಯೋಜನೆ ಲೋಕಾರ್ಪಣೆ*