*ಶೆಟ್ಟರ್ ಸೋತರೂ ಕಾಂಗ್ರೆಸ್ ಸೂಕ್ತ ಸ್ಥಾನಮಾನ ನೀಡಿತ್ತು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*

ಶೆಟ್ಟರ್ ಅವರ ನಿರ್ಧಾರ ದಿಗ್ಭ್ರಮೆ ಮೂಡಿಸಿತು ಪ್ರಗತಿವಾಹಿನಿ ಸುದ್ದಿ : ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ಪಕ್ಷ ಸೂಕ್ತ ಸ್ಥಾನಮಾನ ನೀಡಿತ್ತು. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ 35 ಸಾವಿರ ಮತಗಳಿಂದ ಸೋತರೂ ಅವರನ್ನ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲಾಗಿತ್ತು. ಜಗದೀಶ್ ಶೆಟ್ಟರ್ ಅವರು ವಾಪಸ್ ಬಿಜೆಪಿಗೆ ಹೋಗಿದ್ದು ನೋಡಿ ದಿಗ್ಭ್ರಮೆ ಉಂಟಾಯಿತು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ … Continue reading *ಶೆಟ್ಟರ್ ಸೋತರೂ ಕಾಂಗ್ರೆಸ್ ಸೂಕ್ತ ಸ್ಥಾನಮಾನ ನೀಡಿತ್ತು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*