Kannada NewsKarnataka NewsLatestPolitics

*ಮಾಜಿ ಸಚಿವ ಮಾಧುಸ್ವಾಮಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ಮಾಧುಸ್ವಾಮಿ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಚಿಕ್ಕಮಗಳೂರಿನ ಹೇಮಗಿರಿ ಬಳಿ ಈ ಅಪಘಾತ ಸಂಭವಿಸಿದೆ.

ಬೀರೂರಿನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಮಾಧುಸ್ವಾಮಿ ಪ್ರಯಾಣಿಸುತ್ತಿದ್ದ ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆಟೋ ಚಾಲಕನಿಗೆ ಗಾಯಗಳಾಗಿವೆ. ಮಾಜಿ ಸಚಿವ ಮಾಧುಸ್ವಾಮಿಗೆ ಯಾವುದೇ ಗಾಯಗಳಾಗಿಲ್ಲ.

ಗಾಯಾಳು ಆಟೋ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button