ಮಾಜಿ ಸಚಿವ ನಾಗೇಂದ್ರ ಪಿಎ ಬಂಧನ: ಗಂಭೀರವಾಗುತ್ತಿರುವ ವಾಲ್ಮೀಕಿ ನಿಗಮ ಹಗರಣ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ವಾಲ್ಮೀಕಿ ನಿಗಮದ 187 ಕೋಟಿ ರೂ. ಅಕ್ರಮ ವರ್ಗಾವಣೆ ಪ್ರಕರಣ ಗಂಭೀರ ಸ್ವರೂಪ ಪಡೆದಿದೆ. ಮಾಜಿ ಸಚಿವ ನಾಗೇಂದ್ರ ಆಪ್ತ ಸಹಾಯಕನನ್ನು ಇಡಿ ಬಂಧಿಸಿದ್ದು, ನಾಗೇಂದ್ರ ಅವರನ್ನೂ ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ವಾಲ್ಮೀಕಿ ನಿಗಮದ ಹಗರಣವನ್ನು ಎಸ್ಐಟಿ ತನಿಖೆಗೆ ವಹಿಸಲಾಗಿತ್ತು. ಆದರೆ ಬ್ಯಾಂಕ್ ನೀಡಿದ ದೂರಿನ ಆಧಾರದ ಮೇಲೆ ಸಿಬಿಐ ಸಹ ತನಿಖೆ ಕೈಗೊಂಡಿದೆ. ಇದೀಗ ಜಾರಿ ನಿರ್ದೇಶನಾಲಯ -ಇಡಿ ಸಹ ಎಂಟ್ರಿ ಕೊಟ್ಟಿದೆ. ಬುಧವಾರ ಬೆಳಗ್ಗೆಯೇ ಇಡಿ … Continue reading ಮಾಜಿ ಸಚಿವ ನಾಗೇಂದ್ರ ಪಿಎ ಬಂಧನ: ಗಂಭೀರವಾಗುತ್ತಿರುವ ವಾಲ್ಮೀಕಿ ನಿಗಮ ಹಗರಣ