Kannada NewsKarnataka NewsLatest

*ಅಯ್ಯಪ್ಪಮಾಲೆ ಧರಿಸಿ ಕಾಲೇಜಿಗೆ ಬಂದ ಮೂವರು ವಿದ್ಯಾರ್ಥಿಗಳು: ಮನೆಗೆ ಕಳುಹಿಸಿದ ಪ್ರಾಂಶುಪಾಲರು*

ಪ್ರಗತಿವಾಹಿನಿ ಸುದ್ದಿ: ಅಯ್ಯಪ್ಪ ಮಾಲೆ ಧರಿಸಿ ಕಾಲೇಜಿಗೆ ಬಂದಿದ್ದ ಮೂವರು ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ವಾಅಪಸ್ ಮನೆಗೆ ಕಳುಹಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ನಗರದ ಎಂಇಎಸ್ ಪಿಯು ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಮೂವರು ವಿದ್ಯಾರ್ಥಿಗಳು ಅಯಪ್ಪಸ್ವಾಮಿ ಮಾಲೆ ಧರಿಸಿ ಕಾಲೇಜಿಗೆ ಬಂದಿದ್ದರು. ಮಾಲೆ ತೆಗೆದು ಕಾಲೇಜಿಗೆ ಬರುವಂತೆ ಪ್ರಾಂಶುಪಾಲರು ಸೂಚಿಸಿದ್ದಾರೆ. ವಿದ್ಯಾರ್ಥಿಗಳು ಒಪ್ಪದಿದ್ದಾಗ ಕಾಲೇಜು ಒಳಗೆ ಪ್ರವೇಶ ನೀಡಿಲ್ಲ,. ವಾಪಸ್ ಮನೆಗೆ ಕಳುಹಿಸಿದ್ದಾರೆ.

Home add -Advt

ವಿಷಯ ತಿಳಿಯುತ್ತಿದ್ದಂತೆ ಕಾಲೇಜಿಗೆ ದೌಡಾಯಿಸಿರುವ ಹಿಂದೂಪರ ಸಂಘಟನೆ ಮುಖಂಡರು, ಕಾಲೇಜು ಆಡಳಿತಮಂಡಳಿ, ಪ್ರಾಂಶುಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.


Related Articles

Back to top button