*ಮಕ್ಕಳ ಮಾರಾಟ ಪ್ರಕರಣದಲ್ಲಿ ಸ್ಫೋಟಕ ತಿರುವು: ವಿಶೇಷ ತಂಡ ರಚಿಸಿದ ಬೆಳಗಾವಿ ಡಿಸಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದ ಮಕ್ಕಳ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಂಪಿ ವೈದ್ಯ ಸೇರಿ ಐದು ಜನರನ್ನು ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಗಳು ಮದುವೆಗೂ ಮುನ್ನ ಗರ್ಭಿಣಿಯಾಗಿ ಅಬಾರ್ಷನ್ ಮಾಡಿಸಬೇಕು ಅನ್ನೋರನ್ನೇ ಟಾರ್ಗೆಟ್ ಮಾಡುತ್ತಿದ್ದರು ಎಂಬ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ‌. ಹಾಗಾಗಿ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಅವರು ತನಿಖೆಗೆ ವಿಶೇಷ ತಂಡ ರಚಿಸಿದ್ದಾರೆ. ಆರೋಪಿಗಳು ಏಳು, ಎಂಟು ತಿಂಗಳ ಗರ್ಭಿಣಿಯರ ಆಪರೇಷನ್ ಮಾಡಿ ಮಗು ರಕ್ಷಣೆ ಮಾಡಿ ತಾವೆ ಸಾಕುವುದಾಗಿ … Continue reading *ಮಕ್ಕಳ ಮಾರಾಟ ಪ್ರಕರಣದಲ್ಲಿ ಸ್ಫೋಟಕ ತಿರುವು: ವಿಶೇಷ ತಂಡ ರಚಿಸಿದ ಬೆಳಗಾವಿ ಡಿಸಿ*