ನಕಲಿ ಬಿಲ್ ಸೃಷ್ಟಿ ಆರೋಪ: ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಸರಕಾರ ಆದೇಶ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದ ಅಡಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸುಳ್ಳು ಬಿಲ್ ಗಳನ್ನು ಸೃಷ್ಟಿಸಿ ಸರಕಾರಕ್ಕೆ ವಂಚಿಸಲಾಗಿದೆ ಎನ್ನುವ ಪ್ರಕರಣದ ಕುರಿತು ನಿವೃತ್ತ ನ್ಯಾಯಾಧೀಶರಿಂದ ಸ್ವತಂತ್ರ ತನಿಖೆ ನಡೆಸಲು ಸರಕಾರ ಆದೇಶ ಹೊರಡಿಸಿದೆ.Home add -Advt ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸೂಚನೆಯ ಮೇರೆಗೆ ಸರಕಾರ ಈ ಕುರಿತು … Continue reading ನಕಲಿ ಬಿಲ್ ಸೃಷ್ಟಿ ಆರೋಪ: ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಸರಕಾರ ಆದೇಶ
Copy and paste this URL into your WordPress site to embed
Copy and paste this code into your site to embed