*ಐಟಿ ಅಧಿಕಾರಿಗಳು, ಪೊಲೀಸರ ಸೋಗಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ*

ಪ್ರಗತಿವಾಹಿನಿ ಸುದ್ದಿ: ಐಟಿ ಅಧಿಕಾರಿಗಳು, ಪೊಲೀಸರ ಸೋಗಿನಲ್ಲಿ ಎರಡು ಕಾರುಗಳಲ್ಲಿ ಬಂದ ಆಗಂತುಕರ ತಂಡ ಉದ್ಯಮಿಯೊಬ್ಬರ ಮನೆ ಮೇಲೆ ದಾಳಿ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಲ್ಲಿ ನಡೆದಿದೆ. ಮಣೂರಿನ ಉದ್ಯಮಿಯೊಬ್ಬರ ಮನೆಗೆ ಬೆಳ್ಳಂ ಬೆಳಿಗ್ಗೆ ಎರಡು ಕಾರುಗಳಲ್ಲಿ ಅಧಿಕಾರಿಗಳ ಸೋಗಿನಲ್ಲಿ ಕೆಲವರು ಬಂದಿದ್ದಾರೆ. ಮನೆಯ ಮುಂಭಾಗದ ಗೇಟನ್ನು ತೆರೆಯಲು ಯತ್ನಿಸಿದ್ದಾರೆ. ಆದರೆ ಗೇಟು ತೆಗೆಯಲು ಸಾಧ್ಯವಾಗಿಲ್ಲ. ಈ ವೇಳೆ ಕೆಲವರು ಕಾಂಪೌಂಡ್ ಹಾರಿ ಅಕ್ರಮವಾಗಿ ಒಳ ಪ್ರವೇಶಿಸಿದ್ದು, ಮನೆಯ ಬಾಗಿಲು, ಕಿಟಕಿಗಳನ್ನು ತೆರೆಯಲು ಯತ್ನಿಸಿದ್ದಾರೆ … Continue reading *ಐಟಿ ಅಧಿಕಾರಿಗಳು, ಪೊಲೀಸರ ಸೋಗಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ*