ರಾಜ್ಯ ಸರಕಾರಿ ನೌಕರರ ನಿರೀಕ್ಷೆ ಹುಸಿ; ಸಿದ್ದರಾಮಯ್ಯ ಹೇಳಿದ್ದೇನು?

*ನಾವು ನೀವೆಲ್ಲರೂ 7 ಕೋಟಿ ಜನರ ಹಿತವನ್ನು ಕಾಪಾಡಲು ಇರುವವರು*: *ರಾಜ್ಯದ ಜನರ ಪರವಾಗಿ ಕೆಲಸ ಮಾಡಬೇಕಾಗಿರುವುದು ಮೊದಲನೇ ಆದ್ಯತೆ* *7ನೇ ವೇತನ ಆಯೋಗದ ವರದಿ ಬಂದ ನಂತರ ಸಕಾರಾತ್ಮಕ ತೀರ್ಮಾನ -ಮುಖ್ಯಮಂತ್ರಿ ಸಿದ್ದರಾಮಯ್ಯ* ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಪಂಚಗ್ಯಾರಂಟಿಗಳನ್ನು ಜಾರಿ ಮಾಡುವ ಆರ್ಥಿಕ ಹೊರೆಯ ನಡುವೆಯೂ 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ತೀರ್ಮಾನವನ್ನು ಕೈಗೊಳ್ಳಲಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು … Continue reading ರಾಜ್ಯ ಸರಕಾರಿ ನೌಕರರ ನಿರೀಕ್ಷೆ ಹುಸಿ; ಸಿದ್ದರಾಮಯ್ಯ ಹೇಳಿದ್ದೇನು?