Latest

ರೈತರ ಮಕ್ಕಳಿಗೆ ಶಿಷ್ಯವೇತನ; ಅಧಿಕೃತ ಆದೇಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಸವರಾಜ ಬೊಮ್ಮಾಯಿ ಅವರು ತಮ್ಮ ಮೊದಲ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಿಷ್ಯವೇತನ ಯೋಜನೆ ಕುರಿತ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.

ಅಧಿಕೃತ ಆದೇಶ ಇಲ್ಲಿದೆ.

Home add -Advt

ಇಲ್ಲಿ ಕ್ಲಿಕ್ ಮಾಡಿ – 1628344185001_inverted

ಆಗಸ್ಟ್ 13 ರಂದು ಉದ್ಯೋಗ ಮೇಳ: ಇಲ್ಲಿದೆ ನೋಂದಣಿಗೆ ಲಿಂಕ್

Related Articles

Back to top button