*ಬೆಳಗಾವಿಯಲ್ಲಿ ಮತ್ತೆ ಭುಗಿಲೆದ್ದ ಮಾಸ್ತಿಹೊಳಿ ರೈತರ ಆಕ್ರೋಶ*
ನೀರಾವರಿ ಕಚೇರಿಗೆ ಜಾನುವಾರುಗಳ ಸಮೇತರಾಗಿ ಬಂದ ರೈತರು ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಹಿಡಕಲ್ ಡ್ಯಾಮ್ ಹಿನ್ನೀರಿಗೆ ಜಮೀನು ಕಳೆದುಕೊಂಡ ಮಾಸ್ತಿಹೊಳಿ ರೈತರಿಗೆ ನೀರಾವರಿ ಇಲಾಖೆಯಿಂದ ಪರಿಹಾರ ಕೊಡುವಂತೆ ಆಗ್ರಹಿಸಿ ಇಲ್ಲಿನ ಮಾಸ್ತಿಹೊಳಿ ಗ್ರಾಮದ ನೂರಾರು ರೈತರು ಸೋಮವಾರ ಚನ್ನಮ್ಮ ವೃತ್ತದಲ್ಲಿ ಜಾನುವಾರುಗಳ ಸಮೇತರಾಗಿ ಬಂದು ನೀರಾವರಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಆಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ.Home add -Advt ಇದಕ್ಕೂ ಮೊದಲು ಚನ್ನಮ್ಮನ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಮಾಸ್ತಿಹೊಳಿ ರೈತರು 2 ಗಂಟೆಗಳ ಕಾಲ ಪ್ರತಿಭಟನೆ … Continue reading *ಬೆಳಗಾವಿಯಲ್ಲಿ ಮತ್ತೆ ಭುಗಿಲೆದ್ದ ಮಾಸ್ತಿಹೊಳಿ ರೈತರ ಆಕ್ರೋಶ*
Copy and paste this URL into your WordPress site to embed
Copy and paste this code into your site to embed