ಎಲ್ಲಾ ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ ಸಹಾಯಧನ : ಕೃಷಿ ಇಲಾಖೆ ಮಹತ್ವದ ಆದೇಶ Home add -Advt ಪ್ರಗತಿವಾಹಿನಿ ಸುದ್ದಿ: ಸೂಕ್ಷ್ಮ ನೀರಾವರಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಿದ್ದು ಎಲ್ಲಾ ವರ್ಗದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಮರು ಸಹಾಯಧನ ಪಡೆಯಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳನ್ನು ಹೊರತುಪಡಿಸಿ ಇತರೆ ವರ್ಗದವರಿಗೆ ಒಮ್ಮೆ … Continue reading *ರೈತರಿಗೆ ಗುಡ್ ನ್ಯೂಸ್ *
Copy and paste this URL into your WordPress site to embed
Copy and paste this code into your site to embed