ಮಾಟ ಮಂತ್ರ ಮಾಡಿಸಿದ್ದಾರೆಂದು ಮಕ್ಕಳ ಕೊಂದ ತಂದೆಗೆ ಜೀವಾವಧಿ ಶಿಕ್ಷೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜುಲೈ 2021 ರಲ್ಲಿ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಮನಗರ 2ನೇ ಕ್ರಾಸ್, ಕಂಗ್ರಾಳಿ ಕೆಎಚ್  ಗ್ರಾಮದ ತಮ್ಮ ಮನೆಯ ಮುಂದೆ ಯಾರೋ ಮಾಟಮಂತ್ರ ಮಾಡಿಸಿ ಇಟ್ಟಿರುವ ಬಗ್ಗೆ ಮನನೊಂದ ಆರೋಪಿ ಅನಿಲ್ ಚಂದ್ರಕಾಂತ ಬಾಂದೇಕರ್, ಬೆಳಗಾವಿ ಇವನು  ಅಂಜಲಿ(8) ಮತ್ತು ಅನನ್ಯ(4) ಎಂಬ ತನ್ನ ಎರಡೂ ಹೆಣ್ಣು ಮಕ್ಕಳಿಗೆ ಯಾವುದೋ ವಿಷ ಕುಡಿಸಿ ಕೊಲೆಗೈದಿದ್ದ. ಆತನ ವಿರುದ್ಧ ಅವನ ಹೆಂಡತಿ ಜಯಾ ಬಾಂಧೇಕರ್ ನೀಡಿದ ದೂರನ್ನು ಆಧರಿಸಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ … Continue reading ಮಾಟ ಮಂತ್ರ ಮಾಡಿಸಿದ್ದಾರೆಂದು ಮಕ್ಕಳ ಕೊಂದ ತಂದೆಗೆ ಜೀವಾವಧಿ ಶಿಕ್ಷೆ