*ಒಂದೂವರೆ ತಿಂಗಳ ಹಿಂದೆ ನಡೆದಿದ್ದ ಅಸಹಜ ಸಾವು ಪ್ರಕರಣ ಬೇಧಿಸಿದ ಖಾನಾಪುರ ಪೊಲೀಸರು*

ಪ್ರಗತಿವಾಹಿನಿ ಸುದ್ದಿ; ಖಾನಾಪುರ: ಕಳೆದ ಮೇ.31ರಂದು ಬೆಳಗಾವಿ ಜಿಲ್ಲೆ ಖಾನಾಪುರ ಹೊರವಲಯದ ಮಲಪ್ರಭಾ ನದಿತೀರದಲ್ಲಿ ಪತ್ತೆಯಾದ ಅಪರಿಚಿತ ಮಧ್ಯವಯಸ್ಕ ಯುವಕನ ಅಸಹಜ ಸಾವಿನ ಪ್ರಕರಣವನ್ನು ಬೇಧಿಸಿರುವ ಖಾನಾಪುರ ಠಾಣೆಯ ಪೊಲೀಸರು ಪ್ರಕರಣದ ಆರೋಪಿಯನ್ನು ಬಂಧಿಸಿದ್ದಾರೆ. ಮಾನಸಿಕವಾಗಿ ಅಸ್ವಸ್ಥನಾಗಿದ್ದ ತನ್ನ ಹಿರಿಯ ಮಗ ಬದುಕಿರುವವರೆಗೆ ಕಿರಿಯ ಮಗನ ಮದುವೆಗೆ ಅಡಚಣೆಯಾಗುತ್ತದೆ ಎಂದು ಭಾವಿಸಿದ್ದ ತಂದೆಯೇ ತನ್ನ ಹಿರಿಯ ಮಗನಿಗೆ ವಿಷವುಣಿಸಿ ಕೊಲೆಗೈದಿರುವುದಾಗಿ ಪೊಲೀಸರ ತನಿಖೆಯಲ್ಲಿ ಧೃಡಪಟ್ಟಿದೆ. ಬಂಧಿತ ತಂದೆಯನ್ನು ಪೊಲೀಸರು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಪಟ್ಟಣದ ಬಳಿ ಮಲಪ್ರಭಾ … Continue reading *ಒಂದೂವರೆ ತಿಂಗಳ ಹಿಂದೆ ನಡೆದಿದ್ದ ಅಸಹಜ ಸಾವು ಪ್ರಕರಣ ಬೇಧಿಸಿದ ಖಾನಾಪುರ ಪೊಲೀಸರು*