*ತಂದೆಯನ್ನೇ ಕೊಲೆಗೈದಿದ್ದ ಮಗನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: 2013ರಲ್ಲಿ ಸಾಗರದ ವರದಶ್ರೀ ಲಾಡ್ಜ್ ನಲ್ಲಿ ನಡೆದಿದ್ದ ಮಗನಿಂದಲೇ ತಂದೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಮಗನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಸಾಗರದ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಬೆಂಗಳೂರಿನ ನಾಗಾನಂದ್ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ. 2013,ಅ.29 ರಂದು ಸಾಗರದ ವರದಶ್ರೀ ಲಾಡ್ಜಿನಲ್ಲಿ ನಾಗಾನಂದ್ ಹಾಗೂ ತಂದೆ ಕಸ್ತೂರಿ ರಂಗನ್, ತಾಯಿ ರಮಾ ರೂಮ್ ಮಾಡಿಕೊಂಡಿದ್ದರು. ಈ ವೇಳೆ ಮಗ ನಾಗಾನಂದ್ ತಂದೆ ಕಸ್ತೂರಿ ರಂಗನ್ ಅವರು … Continue reading *ತಂದೆಯನ್ನೇ ಕೊಲೆಗೈದಿದ್ದ ಮಗನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್*