*ತಂದೆಯನ್ನೇ ಕೊಲೆಗೈದಿದ್ದ ಮಗನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್*
ಪ್ರಗತಿವಾಹಿನಿ ಸುದ್ದಿ: 2013ರಲ್ಲಿ ಸಾಗರದ ವರದಶ್ರೀ ಲಾಡ್ಜ್ ನಲ್ಲಿ ನಡೆದಿದ್ದ ಮಗನಿಂದಲೇ ತಂದೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಮಗನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಸಾಗರದ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.Home add -Advt ಬೆಂಗಳೂರಿನ ನಾಗಾನಂದ್ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ. 2013,ಅ.29 ರಂದು ಸಾಗರದ ವರದಶ್ರೀ ಲಾಡ್ಜಿನಲ್ಲಿ ನಾಗಾನಂದ್ ಹಾಗೂ ತಂದೆ ಕಸ್ತೂರಿ ರಂಗನ್, ತಾಯಿ ರಮಾ ರೂಮ್ ಮಾಡಿಕೊಂಡಿದ್ದರು. ಈ ವೇಳೆ ಮಗ ನಾಗಾನಂದ್ ತಂದೆ ಕಸ್ತೂರಿ … Continue reading *ತಂದೆಯನ್ನೇ ಕೊಲೆಗೈದಿದ್ದ ಮಗನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್*
Copy and paste this URL into your WordPress site to embed
Copy and paste this code into your site to embed