*ಸುತ್ತಿಗೆಯಿಂದ ಹೊಡೆದು ಇಬ್ಬರು ಪುಟ್ಟ ಮಕ್ಕಳನ್ನೇ ಕೊಂದ ಕಟುಕ ತಂದೆ*

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಇಬ್ಬರು ಪುಟ್ಟ ಮಕ್ಕಳನ್ನೇ ತಂದೆಯೊಬ್ಬ ಸುತ್ತಿಗೆಯಿಂದ ಹೊಡೆದು ಕೊಂದಿರುವ ಘೋರ ಕೃತ್ಯ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ ನಡೆದಿದೆ. ಶ್ರೀಕಾಂತ್ ಮಕ್ಕಳನ್ನೇ ಕೊಂದ ತಂದೆ. 3 ವರ್ಷದ ಆದಿತ್ಯ, 4 ವರ್ಷದ ಅಮೂಲ್ಯ ತಂದೆಯಿಂದಲೇ ಹತ್ಯೆಯಾದ ಮಕ್ಕಳು. ಪತ್ನಿ ಲಕ್ಷ್ಮೀ ಮೇಲೆಯೂ ಪತಿ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಕೃತ್ಯದ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಬುರ್ಗಿಯಿಂದ ಬಂದಿದ್ದ ಕುಟುಂಬ ಮರಳಗಾಲದ ಆಲೆಮನೆಯಲ್ಲಿ … Continue reading *ಸುತ್ತಿಗೆಯಿಂದ ಹೊಡೆದು ಇಬ್ಬರು ಪುಟ್ಟ ಮಕ್ಕಳನ್ನೇ ಕೊಂದ ಕಟುಕ ತಂದೆ*