*ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಭ್ರೂಣ ಹತ್ಯೆ ಜಾಲ ಬೆಳಕಿಗೆ*

ಪ್ರಗತಿವಾಹಿನಿ ಸುದ್ದಿ: ಐಷಾರಾಮಿ ಮನೆಯಲ್ಲಿ ಭ್ರೂಣಹತ್ಯೆ ಕುಕೃತ್ಯ ನಡೆಯುತ್ತಿರುವ ಪ್ರಕರಣ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.  ಆರೋಗ್ಯ ಇಲಾಖೆ ಡಿಡಿ ವಿವೇಕ್, ಮಂಡ್ಯ ಡಿಎಚ್​ಓ ಮೋಹನ್, ಮೈಸೂರು ಡಿಎಚ್​ಓ ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿಣ ಭ್ರೂಣ ಹತ್ಯೆ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.Home add -Advt ಮೈಸೂರು ತಾಲೂಕಿನ‌ ಹನುಗನಹಳ್ಳಿಯ ಮನೆಯೊಂದರಲ್ಲಿ ಭ್ರೂಣ ಪತ್ತೆ ಕಾರ್ಯ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಆರೋಗ್ಯ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, … Continue reading *ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಭ್ರೂಣ ಹತ್ಯೆ ಜಾಲ ಬೆಳಕಿಗೆ*