*ಪಂಚಮಸಾಲಿ ಮೀಸಲಾತಿ ನಿರ್ಲಕ್ಷ್ಯ ಮಾಡಿದರೆ ಬೆಳಗಾವಿ ಅಧಿವೇಶನದಲ್ಲಿ ಉಗ್ರ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ಕೂಡಲಸಂಗಮ ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸಾನಿಧ್ಯದಲ್ಲಿ ಪ್ರಥಮ ಬಾರಿಗೆ  ಲಿಂಗಾಯತ ಪಂಚಮಸಾಲಿ ವಕೀಲರ ರಾಜ್ಯ ಸಭೆಯಲ್ಲಿ ಈ ಕೆಳಗಿನ ನಿರ್ಣಯಗಳನ್ನು ಕೈಗೊಳ್ಳಲಾಯಿತು.  ಪಂಚಮಸಾಲಿ ವಕೀಲರ ರಾಜ್ಯ ಸಭೆಯ ನಿರ್ಣಯಗಳು ಸರ್ಕಾರ ಕೂಡಲೇ ಕಾನೂನು ಸಭೆ ಕರೆದು ತಿಂಗಳೊಳಗೆ ಪಂಚಮಸಾಲಿ 2 A ಹಾಗೂ ಲಿಂಗಾಯತ ObC ಬಗ್ಗೆ ಸ್ಪಷ್ಟನೆ ನೀಡಬೇಕು. ಕಾನೂನು ಅಡತಡೆ ನಿವಾರಿಸಿ ಮೀಸಲಾತಿ ಘೋಷಣೆ ಮಾಡಬೇಕು. ರಾಜ್ಯ ಜಿಲ್ಲಾ ತಾಲೂಕು ಮಟ್ಟದಲ್ಲಿ ಲಿಂಗಾಯತ ಪಂಚಮಸಾಲಿ ವಕೀಲರ … Continue reading *ಪಂಚಮಸಾಲಿ ಮೀಸಲಾತಿ ನಿರ್ಲಕ್ಷ್ಯ ಮಾಡಿದರೆ ಬೆಳಗಾವಿ ಅಧಿವೇಶನದಲ್ಲಿ ಉಗ್ರ ಪ್ರತಿಭಟನೆ*