*ರೈಲ್ವೆ ‌ನಿಲ್ದಾಣದಲ್ಲಿ ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪಿಸದಿದ್ದರೆ ಉಗ್ರ ಹೋರಾಟ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರೈಲ್ವೆ ‌ನಿಲ್ದಾಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪನೆ ಮಾಡುವಂತೆ ಆ.14 ರಂದು ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರವಿ ಬಸ್ತವಾಡ್ಕರ್ ಹೇಳಿದರು. ಮಂಗಳವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬೆಳಗಾವಿ ನಗರದಲ್ಲಿ ಕಳೆದ ಎರಡು ವರ್ಷದ ಹಿಂದೆಯೇ ರೈಲ್ವೆ ನಿಲ್ದಾಣದವನ್ನು ನವೀಕರಿಸಲಾಗಿದೆ. ಇಲ್ಲಿ ಎಲ್ಲಾ ಮಹಾನ್ ಪರುಷರ ಪ್ರತಿಮೆಗಳು ಇವೆ. ಆದರೆ ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಶಿವಾಜಿ ಮಹಾರಾಜರ … Continue reading *ರೈಲ್ವೆ ‌ನಿಲ್ದಾಣದಲ್ಲಿ ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪಿಸದಿದ್ದರೆ ಉಗ್ರ ಹೋರಾಟ*