*ಪೆಟ್ರೊಲ್ ಬಂಕ್ ನಲ್ಲಿ ಮಾರಾಮಾರಿ: ಬಿಸಿ ಮುಟ್ಟಿಸಿದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಪೆಟ್ರೋಲ್, ಡೀಸಲ್ ಕೊರತೆ ಉಂಟಾಗಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳಿ ಸುದ್ದಿ ಹರಡಾಡಿದ ಪರಿಣಾಮ ಎಲ್ಲಾ ಬಂಕ್ ಗಳಲ್ಲಿ ಇಂಧನ ತುಂಬಿಸಿಕೊಳ್ಳಲು ವಾಹನ ಸವಾರರು ಮುಗಿಬಿದಿದ್ದರು. ಈ ವೇಳೆ ಹೋಡೆದಾಡಿಕೊಂಡ ಯುವಕರಿಗೆ ಪೊಲೀಸರು ಶಾಕ್ ನೀಡಿದ್ದಾರೆ. ಬೆಳಗಾವಿ ನಗರದ ರಾಮದೇವ ಹೋಟೆಲ್ ಪಕ್ಕದ ಪೆಟ್ರೋಲ್ ಬಂಕ್ ಬಳಿ ನಡೆದ ಭೀಕರ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಈಗ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. Home add -Advt ಇಂಧನ ತುಂಬಿಸಿಕೊಳ್ಳಲು ಸರತಿ ಸಾಲಿನಲ್ಲಿ ನಿಂತಿದ್ದ ಕಾಲೇಜು ಯುವಕರ … Continue reading *ಪೆಟ್ರೊಲ್ ಬಂಕ್ ನಲ್ಲಿ ಮಾರಾಮಾರಿ: ಬಿಸಿ ಮುಟ್ಟಿಸಿದ ಪೊಲೀಸರು*
Copy and paste this URL into your WordPress site to embed
Copy and paste this code into your site to embed