*ಬೆಳಗಾವಿ ಗಣೇಶ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಿನ್ನೆ ತಡ ರಾತ್ರಿವರೆಗೂ ನಡೆದ ಗಣೇಶನ ವಿಸರ್ಜನಾ ಮೇರವಣಿಗೆ ವೇಳೆ  ಯುವಕರು ಕುಣಿಯುವ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದಾರೆ. ಬಳಿಕ ಜಗಳವಾಗಿ,  ಮೂವರ ಯುವಕರ ಮೇಲೆ ಚಾಕು ಇರಿತವಾಗಿರುವ ಘಟನೆ ನಡೆದಿದೆ.  ಬೆಳಗಾವಿಯ ಚನ್ನಮ್ಮ ವೃತ್ತದ ಬಳಿ ಘಟನೆ ನಡೆದಿದೆ. ಗಣಪತಿ ವಿಸರ್ಜನಾ ಮೆರವಣಿಯಲ್ಲಿ ಪಾಲ್ಗೊಂಡಿದ್ದ ಮೂವರು ಯುವಕರು, ಡಿಜೆಗೆ ಕುಣಿದು ಕುಪ್ಪಳಿಸುವ ವೇಳೆ ಮೇಲೆ ಏಕಾಏಕಿ ದಾಳಿ ನಡೆದಿದೆ. ಘಟ‌ನೆಯಲ್ಲಿ ದರ್ಶನ್ ಪಾಟೀಲ, ಸತೀಶ ಪೂಜಾರಿ, ಪ್ರವೀಣ್ ಗುಂಡ್ಯಾಗೋಳಗೆ ಗಂಭೀರ ಗಾಯವಾಗಿದ್ದು, ಮೂವರು … Continue reading *ಬೆಳಗಾವಿ ಗಣೇಶ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ*