ಇಡಿ ಅಧಿಕಾರಿಗಳ ವಿರುದ್ಧ FIR: ವಾಲ್ಮೀಕಿ ನಿಗಮ ಹಗರಣಕ್ಕೆ ಬಿಗ್ ಟ್ವಿಸ್ಟ್ ; ಮಂಗಳವಾರ ಕಾಂಗ್ರೆಸ್ ಪ್ರತಿಭಟನೆ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿರುವ ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸೋಮವಾರ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಜಿ ಸಚಿವ ಬಿ.ನಾಗೇಂದ್ರ ಹೆಸರು ಹೇಳುವಂತೆ ಇಡಿ ಅಧಿಕಾರಿಗಳಿಂದ ಒತ್ತಡ, ಮಾನಸಿಕವಾಗಿ ಹಿಂಸೆ ನೀಡಿ ಕಿರುಕುಳ ನೀಡಿದ್ದಾರೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹಿಂದಿನ ನಿರ್ದೇಶಕ ಕಲ್ಲೇಶ್. ಬಿ ಅವರು ಪೊಲೀಸರಿಗೆ ದೂರು ನೀಡಿದ್ದು, ಎಫ್ ಐ ಆರ್ ದಾಖಲಾಗಿದೆ.Home add -Advt ಇಡಿ ಅಧಿಕಾರಿಗಳ ವರ್ತನೆ ವಿರೋಧಿಸಿ ಕಾಂಗ್ರೆಸ್ ಶಾಸಕರು ಮಂಗಳವಾರ … Continue reading ಇಡಿ ಅಧಿಕಾರಿಗಳ ವಿರುದ್ಧ FIR: ವಾಲ್ಮೀಕಿ ನಿಗಮ ಹಗರಣಕ್ಕೆ ಬಿಗ್ ಟ್ವಿಸ್ಟ್ ; ಮಂಗಳವಾರ ಕಾಂಗ್ರೆಸ್ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed