*ನಾವಗೆ ಬೆಂಕಿ ಅವಘಡ: ಮೃತ ಯುವಕನ ಮನೆಗೆ ಸಚಿವೆ ಹೆಬ್ಬಾಳ್ಕರ್ ಭೇಟಿ* *ಕೈ ತುತ್ತು ತಿನ್ನಿಸಿ ಸಾಂತ್ವನ ಹೇಳಿದ ಸಚಿವರು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಹೊರವಲಯದ ನಾವಗೆಯ ಟೇಪ್ ತಯಾರಿಕಾ ಕಾರ್ಖಾನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದ ಯಲ್ಲಪ್ಪ ಗುಂಡ್ಯಾಗೋಳ ಮನಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದರು. ಬೆಳಗಾವಿಯ ನಾವಗೆ ಕಾರ್ಖಾನೆಯ ಬೆಂಕಿ ಅವಘಡದಿಂದಾಗಿ ಬೆಳಗಾವಿಯ ಮಾರ್ಕಂಡೇಯ ನಗರದ ಯುವಕ ಯಲ್ಲಪ್ಪ ಗುಂಡ್ಯಾಗೋಳ ಮರಣಹೊಂದಿದ ಹಿನ್ನೆಲೆಯಲ್ಲಿ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮೃತ ಯುವಕನ ಮನೆಗೆ ಭೇಟಿ ನೀಡಿ, ತಂದೆ ತಾಯಿ‌ಗಳಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು. ಇದೇ ವೇಳೆ ಸರ್ಕಾರದಿಂದಲೂ … Continue reading *ನಾವಗೆ ಬೆಂಕಿ ಅವಘಡ: ಮೃತ ಯುವಕನ ಮನೆಗೆ ಸಚಿವೆ ಹೆಬ್ಬಾಳ್ಕರ್ ಭೇಟಿ* *ಕೈ ತುತ್ತು ತಿನ್ನಿಸಿ ಸಾಂತ್ವನ ಹೇಳಿದ ಸಚಿವರು*