Kannada NewsKarnataka News

ಬೆಳಗಾವಿ: ಶ್ರೀರಾಮ ಸೇನೆ ಮುಖಂಡನ ಮೇಲೆ ಗುಂಡಿನ ದಾಳಿ

ಪ್ರಗತಿ ವಾಹಿನಿ ಸುದ್ದಿ, ಬೆಳಗಾವಿ: ಶ್ರೀರಾಮ ಸೇನೆಯ ಬೆಳಗಾವಿ ಜಿಲ್ಲಾ ಘಟಕದ ಮುಖ್ಯಸ್ಥ ರವಿ ಕೋಕಿತ್ಕರ್ ಮೇಲೆ ಗುಂಡಿನ ದಾಳಿ ನಡೆದಿದೆ.

ರವಿ ಕೋಕಿತ್ಕರ್ ಅವರು ಬೆಳಗಾವಿಯ ಹಿಂಡಲಗಾ ಬಳಿ ಕಾರಿನಲ್ಲಿ ತೆರಳುತ್ತಿದ್ದಾಗ ಅವರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.

ಗುಂಡು ರವಿ ಅವರ ಕುತ್ತಿಗೆ ಭಾಗಕ್ಕೆ ತಗುಲಿದೆ. ಅವರು ಕೆಎಲ್‍ಇ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಮೇದಾರ ಅಭಿವೃದ್ದಿ ನಿಗಮ ಸ್ಥಾಪನೆಗೆ ಕ್ರಮ : ಸಿಎಂ  ಬೊಮ್ಮಾಯಿ

Home add -Advt

https://pragati.taskdun.com/cm-bommayi-assured-to-take-steps-to-establishment-of-medhara-devlopment-board/

Related Articles

Back to top button