Latest

ಐದು ಕಾಯ್ದೆಗಳು, ಅಸಂಖ್ಯಾತ ಸುಳ್ಳುಗಳು – ಸಮಗ್ರ ಪುಸ್ತಕ

 ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯಿದೆಗಳ ಹಿಂದಿನ ಸತ್ಯಾಸತ್ಯತೆಯನ್ನು ಜನರಿಗೆ ಮನವರಿಕೆ ಮಾಡಿಕೊಡುವ ಹಿನ್ನೆಲೆಯಲ್ಲಿ ಹೊರತಂದಿರುವ “ಐದು ಕಾಯ್ದೆಗಳು, ಅಸಂಖ್ಯಾತ ಸುಳ್ಳುಗಳು” ಕಿರು ಹೊತ್ತಿಗೆಯನ್ನು ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು. 

Home add -Advt
ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ. ಅಜಯಸಿಂಗ್, ಮಾಜಿ ಸಚಿವರಾದ ಜಮೀರ್ ಅಹಮದ್, ನಸೀರ್ ಅಹಮದ್, ಶಾಸಕ ಪ್ರಕಾಶ ರಾಥೋಡ್, ಮಾಜಿ ಶಾಸಕ ಅಶೋಕ್ ಪಟ್ಟಣ ಹಾಜರಿದ್ದರು.
ಸಂಪೂರ್ಣ ಪುಸ್ತಕ ಇಲ್ಲಿದೆ – siddu Booklet New single

Related Articles

Back to top button