*ಕೆಸರು ಕೈಗಳಿಂದ ಸೈಕಲ್ ಟಚ್ ಮಾಡಿದ್ದಕ್ಕೆ 5 ವರ್ಷದ ಬಾಲಕಿಯನ್ನೇ ಕೊಲೆಗೈದ ಯುವಕ*

ಪ್ರಗತಿವಾಹಿನಿ ಸುದ್ದಿ; ಲಖನೌ: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬ 5 ವರ್ಷದ ಬಾಲಕಿಯನ್ನು ಹತ್ಯೆಗೈದ ಘಟನೆ ಉತ್ತರ ಪ್ರದೇಶದ ಮಹಾರಾಜ್ ಗಂಜ್ ಜಿಲ್ಲೆಯ ರಾಮಚಂದ್ರಾಹಿ ಗ್ರಾಮದಲ್ಲಿ ನಡೆದಿದೆ. ಆರೋಪಿ ದೀಪಕ್ (21) ನನ್ನು ಪೊಲೀಸರು ಬಂಧಿಸಿದ್ದಾರೆ. ಯುವಕ ದೀಪಕ್ ತನ್ನ ಮನೆಯ ಮುಂದೆ ಸೈಕಲ್ ನಿಲ್ಲಿಸಿದ್ದ. 5 ವರ್ಷದ ಬಾಲಕಿಯೊಬ್ಬಳು ಮಣ್ಣಾದ ಕೈಗಳಿಂದ ಸೈಕಲ್ ಸೀಟ್ ಮುಟ್ಟಿದ್ದಾಳೆ. ಇಷ್ಟಕ್ಕೆ ಯುವಕ ಬಾಲಕಿಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ದೀಪಕ್ ತನ್ನ ಮನೆಯ ಮುಂದೆ ನಿಲ್ಲಿಸಿದ್ದ ಸೈಕಲ್ ನ್ನು ಪಕ್ಕದ … Continue reading *ಕೆಸರು ಕೈಗಳಿಂದ ಸೈಕಲ್ ಟಚ್ ಮಾಡಿದ್ದಕ್ಕೆ 5 ವರ್ಷದ ಬಾಲಕಿಯನ್ನೇ ಕೊಲೆಗೈದ ಯುವಕ*