Belagavi NewsBelgaum NewsKannada NewsKarnataka NewsNationalPolitics

*ಬಿಜೆಪಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಸಂಸದ ಜಗದೀಶ್ ಶೆಟ್ಟರ್ * 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಧರ್ಮನಾಥ ಸರ್ಕಲ್ ಹತ್ತಿರವಿರುವ ಬಿಜೆಪಿ ಗ್ರಾಮಾಂತರ ಜಿಲ್ಲಾ ಕಾರ್ಯಾಲಯದ ಆವರಣದಲ್ಲಿ  77 ನೇ ಗಣರಾಜ್ಯೋತ್ಸವದ ಪ್ರಯುಕ್ತ ಸಂಸದರಾದ ಜಗದೀಶ್ ಶೆಟ್ಟರ್ ಅವರು ಧ್ವಜಾರೋಹಣ ನೆರವೇರಿಸಿದರು. 

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ  ಸುಭಾಷ ಪಾಟೀಲ, ಪ್ರಮುಖರಾದ ಮುರುಘೇಂದ್ರಗೌಡ ಪಾಟೀಲ, ಚೇತನ್ ಅಂಗಡಿ, ಮಹೇಶ್ ಮೋಹಿತೆ, ಯಲ್ಲೇಶ್ ಕೊಲಕಾರ, ಗುರುಪ್ರಸಾದ್ ಕೋತಿನ್, ಮನೋಜ್ ಪಾಟೀಲ, ಶ್ವೇತಾ ಜಗದಾಳೆ, ಪ್ರವೀಣ ಮಾಳೇದಾರ,  ಹಾಗೂ ಪ್ರಮುಖ ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Home add -Advt

Related Articles

Back to top button