

ಇದೇ ವೇಳೆ ಸ್ವಾಂತಂತ್ರಕ್ಕಾಗಿ ಹೋರಾಡಿದ ಹಾಗೂ ಸಂವಿಧಾನವನ್ನು ರೂಪಿಸಿದ ಮಹನೀಯರಿಗೆ ಪೂಜೆ ಸಲ್ಲಿಸಿ ಗೌರವ ಸಮರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಲಕ್ಷ್ಮೀ ತಾಯಿ ಸೌಹಾರ್ದ ಸಹಕಾರಿ ನಿಯಮಿತದ ಶಾಖೆಯ ಪದಾಧಿಕಾರಿಗಳು, ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

ರಮೇಶ ಜಾರಕಿಹೊಳಿ ಹೇಳಿದ ಆ ಮೂವರು ಯಾರು? ಅವನೊಬ್ಬ ಯಾರು?: ಎಲ್ಲರ ಕಡೆಗೂ ಅನುಮಾನದ ದೃಷ್ಟಿ