Latest

*ಅರಣ್ಯ ಕೈಗಾರಿಕಾ ನಿಗಮದಿಂದ 1.08 ಕೋಟಿ ರೂ. ಲಾಭಾಂಶದ ಚೆಕ್ ಸರ್ಕಾರಕ್ಕೆ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದಿಂದ 1.08 ಕೋಟಿ ರೂ. ಲಾಭಾಂಶದ ಚೆಕ್ಕನ್ನು ಸರ್ಕಾರಕ್ಕೆ ಸಲ್ಲಿಸಲಾಯಿತು.


ಮುಖ್ಯಮಂತ್ರಿ ಸಿದ್ದರಾಮಯ್ಯ ಚೆಕ್ಕನ್ನು ಸ್ವೀಕರಿಸಿದರು. ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು, ವ್ಯವಸ್ಥಾಪಕ ನಿರ್ದೇಶಕ ವೆಂಕಟೇಸನ್ ಮತ್ತಿತರರು ಹಾಜರಿದ್ದರು.

Home add -Advt

Related Articles

Back to top button