*ಆಂಧ್ರಪ್ರದೇಶ ಮಾಜಿ ಸಿಎಂ ಜಗನ್ಮೋಹನ ರಡ್ಡಿ ಕನ್ವರ್ಟೆಡ್ ಕ್ರಿಶ್ಚಿಯನ್: ಶೆಟ್ಟರ್*

ಪ್ರಗತಿವಾಹಿನಿ ಸುದ್ದಿ: ದೇಶದಲ್ಲಿ ತಿರುಪತಿ ತಿರುಮದಲ್ಲಿ ವಿತರಿಸುವ ಲಡ್ಡುವಿನಲ್ಲಿ ಹಂದಿ ಕೊಬ್ಬು, ಮೀನಿನ ಎಣ್ಣೆ ಮಿಶ್ರಣ ಮಾಡುತ್ತಾರೆ ಎನ್ನಲಾಗುತ್ತಿದೆ.‌ ಈ ಬಗ್ಗೆ ಬೆಳಗಾವಿ ಲೋಕಸಭಾ ಕ್ಷೇತ್ರಸ ಸಂಸದ ಜಗದೀಶ ಶೆಟ್ಟರ್ ಆಕ್ರೋಶ ಹೊರಹಾಕಿದ್ದಾರೆ.‌ ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಚಂದ್ರಬಾಬು ನಾಯ್ಡು ಲ್ಯಾಬ್ ವರದಿ ಆಧಾರದ ಮೇಲೆ ಹೇಳಿದ್ದಾರೆ. ಇದು ಗಂಭೀರವಾದ ಪ್ರಕರಣ. ಭಕ್ತರು ನಂಬಿಕೆಯನ್ನು ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಆಂದ್ರಪ್ರದೇಶ ಮಾಜಿ ಸಿಎಂ ಜಗನ್ ಮೋಹನ ರೆಡ್ಡಿ ಕ್ರಿಶ್ಚಿಯನ್ ಕನ್ವರ್ಟೆಡ್ ಇರೋರು.‌ ಹೀಗಾಗಿ ಆತನಿಗೆ … Continue reading *ಆಂಧ್ರಪ್ರದೇಶ ಮಾಜಿ ಸಿಎಂ ಜಗನ್ಮೋಹನ ರಡ್ಡಿ ಕನ್ವರ್ಟೆಡ್ ಕ್ರಿಶ್ಚಿಯನ್: ಶೆಟ್ಟರ್*