*ಸಿದ್ದರಾಮಯ್ಯಗೆ ಸವಾಲು ಹಾಕಿದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ*

ಪ್ರಗತಿವಾಹಿನಿ ಸುದ್ದಿ; ತಾಕತ್ತಿದ್ದರೆ ಕೂಡಲೇ ಸರ್ಕಾರ ವಿಸರ್ಜಿಸಿ ಚುನಾವಣೆ ಎದುರಿಸಿ ಎಂದು ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಯಡಿಯೂರಪ್ಪ ಸವಾಲೆಸೆದಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಮೂಡಾ ಸೈಟು ಹಂಚಿಕೆ ಅಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬ ಭಾಗಿಯಾಗಿದ್ದು, ನೈತಿಕ ಹೊಣೆ ಹೊತ್ತು ಕೂಡಲೇ ಸಿಎಂ ಸ್ಥಾನಕ್ಕೆ ಅವರು ರಾಜೀನಾಮೆ ನೀಡಬೇಕೆಂದು ಎಂದು ಒತ್ತಾಯಿಸಿದರು. ನಾನು ಕಂಡ ಅತ್ಯಂತ ಭ್ರಷ್ಟ ಸರ್ಕಾರ ಇದಾಗಿದ್ದು, ವಾಲ್ಮೀಕಿ ನಿಗಮದ ಹಗರಣ ನಂತರ ಇದೀಗ ಮೈಸೂರಿನ ಮುಡಾದಲ್ಲೂ ಅಕ್ರಮ … Continue reading *ಸಿದ್ದರಾಮಯ್ಯಗೆ ಸವಾಲು ಹಾಕಿದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ*