*ಹುಬ್ಬಳ್ಳಿ ಕೆಓಎಫ್ ಅಧ್ಯಕ್ಷರಾಗಿ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಆಯ್ಕೆ*

ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ – ಸೋಮವಾರ ನಡೆದ ಹುಬ್ಬಳ್ಳಿಯಲ್ಲಿ, ಕರ್ನಾಟಕ ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘಗಳ ಒಕ್ಕೂಟ  ನಿ.,ಹುಬ್ಬಳ್ಳಿ ಇದರ ಆಡಳಿತ ಮಂಡಳಿಯ ಅಧ್ಯಕ್ಷನಾಗಿ ಅವಿರೋಧವಾಗಿ ಮಾಜಿ ಸಂಸದ ಹಾಗೂ ಜೊಲ್ಲೆ ಗ್ರೂಪ್ ನ ಸಂಸ್ಥಾಪಕ ಅಣ್ಣಾಸಾಹೇಬ ಜೊಲ್ಲೆ ಮತ್ತು ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ ಅಕ್ಕಿ ಅವರು ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಬಳಿಕ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ ಚುನಾವಣೆಯಲ್ಲಿ ಅಧ್ಯಕ್ಷನಾಗಿ ಆಯ್ಕೆಯಾಗಲು ನನಗೆ ಸಹಕಾರ ನೀಡಿದ ಎಲ್ಲ ನಿರ್ದೇಶಕ ಮಂಡಳಿ ಸದಸ್ಯರಿಗೆ ತುಂಬು ಹೃದಯದ ಧನ್ಯವಾದಗಳು ತಿಳಿಸುತ್ತೇನೆ ಎಂದು … Continue reading *ಹುಬ್ಬಳ್ಳಿ ಕೆಓಎಫ್ ಅಧ್ಯಕ್ಷರಾಗಿ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಆಯ್ಕೆ*