*ಗಂಗಾದೇವಿ ಪಟ್ಟೇದ್ ನಿಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಣಿ ಚನ್ನಮ್ಮ ಮಹಿಳಾ ಬ್ಯಾಂಕಿನ ಮಾಜಿ ಉಪಾಧ್ಯಕ್ಷೆ ಗಂಗಾದೇವಿ ವಿಜಯಬಸಪ್ಪ ಪಟ್ಟೇದ್ (85) ಅವರು ಇಂದು ನಿಧನರಾದರು. ಮೃತರಿಗೆ ಓರ್ವ ಪುತ್ರಿ ಹಾಗೂ ಒಬ್ಬ ಪುತ್ರರಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ಮಧ್ಯಾಹ್ನ 2 ಗಂಟೆಗೆ ಸದಾಶಿವನಗರ ರುಧ್ರ ಭೂಮಿಯಲ್ಲಿ ನಡೆಯಲಿದೆ. ಡಾ.ದಿಲೀಪ ಪಠಾಡೆ ನಿಧನ *ಪಂಚಾಯತಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಡಿಸಿಎಂ*