Latest

ತಿಮಿಂಗಲ ವಾಂತಿ ಕಳ್ಳಸಾಗಣೆ; ನಾಲ್ವರ ಬಂಧನ

ಪ್ರಗತಿವಾಹಿನಿ ಸುದ್ದಿ, ಲಕ್ನೋ: ಅಂಬರ್‌ಗ್ರಿಸ್ (ತಿಮಿಂಗಿಲ ವಾಂತಿ) ಕಳ್ಳಸಾಗಣೆಯಲ್ಲಿ ತೊಡಗಿದ್ದ ಗ್ಯಾಂಗ್‌ನ ನಾಲ್ವರನ್ನು ಉತ್ತರ ಪ್ರದೇಶ ಪೊಲೀಸ್ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಲಕ್ನೋದಲ್ಲಿ ಬಂಧಿಸಿದೆ.

ಕಾರ್ಯಾಚರಣೆಯಲ್ಲಿ 10 ಕೋಟಿ ಮೌಲ್ಯದ 4.12 ಕೆಜಿ ತೂಕದ ತಿಮಿಂಗಿಲ ವಾಂತಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

1972 ರ ವನ್ಯಜೀವಿ (ರಕ್ಷಣೆ) ಕಾಯಿದೆಯಡಿಯಲ್ಲಿ ಸುಗಂಧ ದ್ರವ್ಯಗಳಿಗೆ ಬೇಡಿಕೆಯಿರುವ ಪದಾರ್ಥವಾದ ತಿಮಿಂಗಿಲ ವಾಂತಿ ಮಾರಾಟವನ್ನು ನಿಷೇಧಿಸಲಾಗಿದೆ. ಆದಾಗ್ಯೂ ಅಲ್ಲಲ್ಲಿ ಇದರ ಕಳ್ಳಸಾಗಣೆ ಮತ್ತು ಅಕ್ರಮ ಮಾರಾಟ ಜಾಲಗಳು ಸಕ್ರಿಯವಾಗಿವೆ.

ಅಮಿತ್ ಶಾ ಭೇಟಿ ವೇಳೆ ಭದ್ರತೆ ಲೋಪ; ವ್ಯಕ್ತಿ ಬಂಧನ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button