*ನಾಲ್ವರು ಆತ್ಮಹತ್ಯೆಗೆ ಯತ್ನ ಪ್ರಕರಣ: ಮೂವರು ಪೊಲೀಸರ ಅಮಾನತು*
ಪ್ರಗತಿವಾಹಿನಿ ಸುದ್ದಿ: ರಾಮನಗರದಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಯತ್ನಿಸಿ, ಅದರಲ್ಲಿ ಓರ್ವ ಸಾವನ್ನಪ್ಪಿರುವ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಕಾರಣ ಕೆ.ಆರ್. ನಗರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ಅಮಾನತು ಗೊಳಿಸಲಾಗಿದೆ. Home add -Advt ಬಾಲಕಿಗೆ ಕಿರುಕುಳು ನೀಡಿ ಆಕೆಯ ಕುಟುಂಬಸ್ಥರಿಗೆ ಬ್ಲ್ಯಾಕ್ಮೇಲ್ ಮಾಡಿದ ಆರೋಪಿ ಲೋಕೇಶ್ ನನ್ನು ಬಂಧಿಸಿಸಲಾಗಿದೆ. ಬಂಧಿತ ಆರೋಪಿ ಚೀರನಹಳ್ಳಿಯ ಲೋಕೇಶ್ ಪತ್ನಿ ಮೃತಪಟ್ಟಿದ್ದು, ಇಬ್ಬರು ಮಕ್ಕಳಿದ್ದಾರೆ. ಆದರೆ, ಲೋಕೇಶ್ಗೆ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಮೇಲೆ ಕಣ್ಣಾಕಿದ್ದಾನೆ. … Continue reading *ನಾಲ್ವರು ಆತ್ಮಹತ್ಯೆಗೆ ಯತ್ನ ಪ್ರಕರಣ: ಮೂವರು ಪೊಲೀಸರ ಅಮಾನತು*
Copy and paste this URL into your WordPress site to embed
Copy and paste this code into your site to embed