Latest

ಮೂಳೆ ಮುರಿತ: ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಭಾನುವಾರ ಸಂಜೆ ಕುಸಿದು ಬಿದ್ದಿದ್ದರಿಂದ ಮೂಳೆ ಮುರಿದ ಹಿನ್ನೆಲೆಯಲ್ಲಿ ಸಾಲುಮರದ ತಿಮ್ಮಕ್ಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾನುವಾರ ಸಂಜೆ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಸೋಮವಾರ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಅವರಿಗೆ ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಉಳಿದಂತೆ ಆರೋಗ್ಯದಲ್ಲಿ ಸಮಸ್ಯೆ ಇಲ್ಲ ಎಂದು ಅವರ ದತ್ತು ಪುತ್ರ ಉಮೇಶ ತಿಳಿಸಿದ್ದಾರೆ.

 

Related Articles

Back to top button