*ದಾರುಣವಾಗಿ ಸಾವನ್ನಪ್ಪಿದ ಭಾವಿ ಪತಿ-ಪತ್ನಿ*

ಪ್ರಗತಿವಾಹಿನಿ ಸುದ್ದಿ: ಎಸ್‌ಬಿಐ ಬ್ಯಾಂಕ್ ಉದ್ಯೋಗಿಗಳಾಗಿದ್ದ ಜೋಡಿ ಮೃತ ಪಟ್ಟಿರುವ ಘಟನೆ ನಡೆದಿದೆ. ಕಾಸರಗೋಡು ಪೂಚ್ಚಕ್ಕಾಡ್ ನಿವಾಸಿ ಪಿ. ಅನುಶ್ರೀ (25) ಮತ್ತು ಕಣ್ಣೂರು ಅಂಬಲತ್ತಟ್ಟು ನಿವಾಸಿ ವಿ. ಅಮಲ್ (27) ಮೃತಪಟ್ಟ ದುರದೃಷ್ಟಕರ ಜೋಡಿಯಾಗಿದ್ದಾರೆ.Home add -Advt ಬ್ಯಾಂಕ್ ಉದ್ಯೋಗಿಗಳಾಗಿದ್ದ ಮೃತರಿಬ್ಬರೂ ಎಸ್‌ಬಿಐ ಉದ್ಯೋಗಿಗಳಾಗಿದ್ದು, ಅನುಶ್ರೀ ಅವರು ಕರ್ನಾಟಕದ ಮೈಸೂರು ಜಿಲ್ಲೆಯ ಹುಣಸೂರು ಶಾಖೆಯಲ್ಲಿ ಮತ್ತು ಅಮಲ್ ಎರ್ನಾಕುಲಂನ ಎಸ್‌ಬಿಐ ಶಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇಬ್ಬರ ಕುಟುಂಬಸ್ಥರು ಪರಸ್ಪರ ಮಾತುಕತೆ ನಡೆಸಿ, ಮುಂದಿನ ವರ್ಷ ಡಿಸೆಂಬರ್ … Continue reading *ದಾರುಣವಾಗಿ ಸಾವನ್ನಪ್ಪಿದ ಭಾವಿ ಪತಿ-ಪತ್ನಿ*