*ರಾಗಿ-ಭತ್ತದ ತಳಿಗೆ ಜಿ. ಮಾದೇಗೌಡರ ಹೆಸರು; ಕೃಷಿ ವಿವಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಗಿ-ಭತ್ತದ ತಳಿಗೆ ರೈತ ಹೋರಾಟಗಾರ ದಿ. ಜಿ. ಮಾದೇಗೌಡರ ಹೆಸರಿಡಲು ಕ್ರಮ ವಹಿಸುವಂತೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಉಪ ಕುಲಪತಿಗಳಿಗೆ ಮತ್ತು ಕೃಷಿ ಇಲಾಖೆ ಕಾರ್ಯದರ್ಶಿಗಳಿಗೆ ಕೃಷಿ ಸಚಿವ ಎನ್.‌ ಚಲುವರಾಯಸ್ವಾಮಿ ಆದೇಶ ನೀಡಿದ್ದಾರೆ. ಡಾ. ಜಿ.ಮಾದೇಗೌಡ ಪ್ರತಿಷ್ಠಾನದ 23ನೇ ವರ್ಷದ ಸಮಾಜಸೇವಾ ಮತ್ತು ಸಾವಯವ ಕೃಷಿ ಪ್ರಶಸ್ತಿ ಸಮಾರಂಭದಲ್ಲಿ ಶಾಸಕ ದಿನೇಶ್‌ ಗೂಳಿಗೌಡ ಅವರು ಈ ಕುರಿತು ಕೃಷಿ ಸಚಿವರ ಗಮನಕ್ಕೆ ತಂದಿದ್ದರು. ಮಾದೇಗೌಡರು 60 ವರ್ಷಗಳ ಕಾಲ ಶೈಕ್ಷಣಿಕವಾಗಿ, ರಾಜಕೀಯವಾಗಿ … Continue reading *ರಾಗಿ-ಭತ್ತದ ತಳಿಗೆ ಜಿ. ಮಾದೇಗೌಡರ ಹೆಸರು; ಕೃಷಿ ವಿವಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ*