Latest

ಕಪ್ಪತ್ತಗುಡ್ಡದಲ್ಲಿ ಮತ್ತೆ ಬೆಂಕಿ ಅವಘಡ

ಪ್ರಗತಿವಾಹಿನಿ ಸುದ್ದಿ; ಗದಗ: ಕಪ್ಪತ್ತಗುಡ್ಡದಲ್ಲಿ ಮತ್ತೆ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಔಷಧೀಯ ಸಸ್ಯಗಳು ಬೆಂಕಿಗಾಹುತಿಯಾಗಿವೆ.

ಗದಗ ಜಿಲ್ಲೆಯ ಶಿರಹಟಿ ತಾಲೂಕಿನ ಕಡಕೋಳ ಗ್ರಾಮದ ಬಳಿ ಗುಡ್ಡಕ್ಕೆ ಬೆಂಕಿ ಬಿದ್ದಿದ್ದು, ಹತ್ತಾರು ಹೆಕ್ಟೇರ್ ಪ್ರದೇಶದ ಔಷಧಿ ಸಸ್ಯಗಳು ಸಂಸೂರ್ಣ ಭಸ್ಮವಾಗಿವೆ.

ಸ್ಥಳಕ್ಕೆ ದೌಡಾಯಿಸಿರುವ ಶಿರಹಟ್ಟಿ ಅರಣ್ಯ ಇಲಕಹೆ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button