Latest

ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಯಾಗಿ ಗುಡಸಿ ಅಧಿಕಾರ ಸ್ವೀಕಾರ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ.ಕೆ.ಬಿ.ಗುಡಸಿ ಅಧಿಕಾರ ವಹಿಸಿಕೊಂಡಿದ್ದಾರೆ.

ರಾಜ್ಯಪಾಲ ವಜುಬಾಯಿ ವಾಲ ಅವರು, ಕೆಮೆಸ್ಟ್ರಿ ವಿಭಾಗದ ಪ್ರಾಧ್ಯಾಪಕರಾಗಿದ್ದ ಪ್ರೊ.ಕೆ.ಬಿ.ಗುಡಸಿ ಅವರನ್ನು ಕುಲಪತಿಯನ್ನಾಗಿ ನೇಮಕ ಮಾಡಿದ್ದಾರೆ.

ಗುಡಸಿ ಅವರು ಶನಿವಾರ ಪ್ರಭಾಕ ಕುಲಪತಿ ಡಾ. ಎಂ.ವಿಶ್ವನಾಥ ಅವರಿಂದ ಅಧಿಕಾರ ಸ್ವೀಕರಿಸಿದರು.

Home add -Advt

Related Articles

Back to top button