*ಮಣ್ಣಿನ ಗಣಪನ ಪೂಜಿಸಲು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ*
ಪಿಓಪಿ ಮೂರ್ತಿಗಳ ವಿಸರ್ಜನೆಯಿಂದ ಜಲಚರಗಳ ಸಾವು ಪ್ರಗತಿವಾಹಿನಿ ಸುದ್ದಿ: ಭಾದ್ರಪದ ಶುಕ್ಲ ಚತುರ್ಥಿಯಂದು ಮನೆ ಮನೆಯಲ್ಲೂ ಪೂಜೆಗೊಳ್ಳುವ ಗಣೇಶ ಪರಿಸರ (ಮಣ್ಣಿನಿಂದ)ದಿಂದಲೇ ಹುಟ್ಟಿದ ದೇವರಾಗಿದ್ದು, ಪರಿಸರ ಸ್ನೇಹಿಯಾದ ಬಣ್ಣರಹಿತ ಮಣ್ಣಿನ ಮೂರ್ತಿಗಳನ್ನೇ ಪೂಜಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ ಖಂಡ್ರೆ ನಾಡಿನ ಜನತೆಗೆ ಮನವಿ ಮಾಡಿದ್ದಾರೆ. Home add -Advt ಗೌರಿ – ಗಣೇಶ ಹಬ್ಬದ ಸಂದರ್ಭದಲ್ಲಿ ಚಿನ್ನದಿಂದ, ಬೆಳ್ಳಿಯಿಂದ ಅಥವಾ ಮಣ್ಣಿನಿಂದ ಮಾಡಿದ ಮೂರ್ತಿಗಳನ್ನು ಪೂಜಿಸುವುದು ಅನೂಚಾನವಾಗಿ ನಡೆದುಬಂದಿರುವ ಸಂಪ್ರದಾಯ. ಆದರೆ … Continue reading *ಮಣ್ಣಿನ ಗಣಪನ ಪೂಜಿಸಲು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ*
Copy and paste this URL into your WordPress site to embed
Copy and paste this code into your site to embed